logo
WhatsApp Image 2026-04-02 at 14.46.04.jpeg
hindalco everlast.jpeg

*ಉಡುಪಿ ವಿಶ್ವನಾಥ ಶೆಣೆೈ ಗೌರವಾಧ್ಯಕ್ಷರಾಗಿ , ಪ್ರೊಫೆಸರ್ ಶಂಕರ್ ಅಧ್ಯಕ್ಷರಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಗೆ ಆಯ್ಕೆ*

ಟ್ರೆಂಡಿಂಗ್
share whatsappshare facebookshare telegram
6 Oct 2021
post image

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಉಡುಪಿಯ ರಾಮ ಭವನ್ ಹೋಟೆಲ್ ಕಾಂಪ್ಲೆಕ್ಸ್ ನಲ್ಲಿ ನಡೆದಿದ್ದು ,ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷರಾಗಿ ಪ್ರೊಫೆಸರ್ ಶಂಕರ್ ಆಯ್ಕೆಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ಮರವಂತೆ ನಾಗರಾಜ್ ಹೆಬ್ಬಾರ್ ,ಸಂಧ್ಯಾ ಶೆಣೈ, ಜೀವನ್ ರಾಂ ಸುಳ್ಯ, ವಿಘ್ನೇಶ್ವರ ಅಡಿಗ ,ಮಧುಸೂದನ್ ಹೇರೂರು, ಸುಗುಣಾ ಸುವರ್ಣ,

ಗೌರವ ಸಲಹೆಗಾರರಾಗಿ ಜಯಕರ ಶೆಟ್ಟಿ ಇಂದ್ರಾಳಿ , ತೆಳ್ಳಾರು ರವೀಂದ್ರ ಪೂಜಾರಿ ,ಎನ್. ಆರ್ ಬಲ್ಲಾಳ್, ಡಾ| ಹರೀಶ್ಚಂದ್ರ ,ಡಾ| ಸುರೇಶ ಶೆಣೆೈ, ಡಾ| ವಿರೂಪಾಕ್ಷ ದೇವರಮನೆ, ಡಾ| ವಿಜಯೇಂದ್ರ ವಸಂತ್, ಜನಾರ್ಧನ ಕೊಡವೂರು, ಹಫೀಸ್ ರೆಹಮಾನ್ , ಮನೋಹರ್ ಶೆಟ್ಟಿ ತೋನ್ಸೆ ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್ ತಂತ್ರಿ ,ಕಾರ್ಯದರ್ಶಿಗಳಾಗಿ ಶಿಲ್ಪಾ ಜೋಷಿ, ಜನಾರ್ದನ ಹಾವಂಜೆ , ಕೋಶಾಧಿಕಾರಿಯಾಗಿ ರಾಜೇಶ್ ಭಟ್ ಪಣಿಯಾಡಿ, ಕಾನೂನು ಸಲಹೆಗಾರರಾಗಿ ಶಶಿರಾಜ್ ರಾವ್ ಕಾವೂರು, ಸಂಚಾಲಕರಾಗಿ ರವಿರಾಜ್ ಎಚ್.ಪಿ

ವಿಶೇಷ ಆಹ್ವಾನಿತರಾಗಿ ವಿವೇಕಾನಂದ ಎನ್, ಸದಾನಂದ ಶೆಣಿೈ, ಪೂರ್ಣಿಮ ಜನಾರ್ಧನ್, ಸೋಮನಾಥ್ ಚಿಟ್ಪಾಡಿ, ವಿದ್ಯಾ ಶಾಮಸುಂದರ, ಸುಮಿತ್ರ ಕೆರೆಮಠ, ಪದ್ಮಾಸಿನಿ ಉದ್ಯಾವರ ,ಗಣೇಶ್ ಬ್ರಹ್ಮಾವರ, ರಾಘವೇಂದ್ರ ಅಜೆಕಾರು, ನರಸಿಂಹಮೂರ್ತಿ ನಂದಾ ಪೇಟ್ಕರ್, ರಂಜಿನಿ ವಸಂತ್, ಶೃತಿ ಕಾಶಿ ,ಅನಂತ್ ಶೆಣಿೈ, ಪ್ರಶಾಂತ್ ಕಾಮತ್, ನಾಗರಾಜ್, ಅಮೃತ ಬಿ., ನಿತಿನ್ ಪೆರಂಪಳ್ಳಿ ಹಾಗೂ ಯುವ ಬಳಗದ ಅಧ್ಯಕ್ಷರಾಗಿ ಮಹೇಶ್ ಮಲ್ಪೆ ಆಯ್ಕೆಯಾಗಿರುತ್ತಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.