logo
WhatsApp Image 2026-04-02 at 14.46.04.jpeg
hindalco everlast.jpeg

ಮರು ಮೌಲ್ಯಮಾಪನ ಫಲಿತಾಂಶದಲ್ಲಿ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ 4ನೇ ರ‍್ಯಾಂಕ್

ಟ್ರೆಂಡಿಂಗ್
share whatsappshare facebookshare telegram
23 May 2023
post image

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆಯ ಹೊರಡಿಸಿದ ಮರು ಮೌಲ್ಯಮಾಪನ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಶರಣ್ಯ ಎಸ್. ಹೆಗ್ಡೆ ಇಂಗ್ಲೀಷ್‌ನಲ್ಲಿ ೨, ಕನ್ನಡದಲ್ಲಿ ೧ ಹೆಚ್ಚುವರಿ ಅಂಕ ಪಡೆದು ಒಟ್ಟು ೫೯೪ ಅಂಕದೊಂದಿಗೆ ರಾಜ್ಯಕ್ಕೆ ನಾಲ್ಕನೇ ಹಾಗೂ ಉಡುಪಿ ಜಿಲ್ಲೆಗೆ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ. ಮತ್ತು ಆಕಾಶ್ ಪೈ ಇಂಗ್ಲೀಷ್‌ನಲ್ಲಿ ೩, ವ್ಯವಹಾರ ಅಧ್ಯಯನದಲ್ಲಿ ೨ ಅಂಕಗಳನ್ನು ಹೆಚ್ಚುವರಿ ಪಡೆದು ಒಟ್ಟು ೫೯೩ ಅಂಕಗಳನ್ನು ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ರೋಹಿತ್ ಹೆಗ್ಡೆ ಇಂಗ್ಲೀಷ್‌ನಲ್ಲಿ ೬, ರಸಾಯನಶಾಸ್ತçದಲ್ಲಿ ೩ ಅಂಕಗಳನ್ನು ಹೆಚ್ಚುವರಿಯಾಗಿ ಪಡೆದು ಒಟ್ಟು ೫೯೩ ಅಂಕಗಳೊAದಿಗೆ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದಿದ್ದಾರೆ. ಮನೋಜ್ ಎಂ.ಟಿ ರಸಾಯನಶಾಸ್ತ್ರದಲ್ಲಿ ೧೯ ಹೆಚ್ಚುವರಿ ಅಂಕ ಪಡೆದು ೫೪೮ ಅಂಕ ಪಡೆದಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.