logo
WhatsApp Image 2026-04-02 at 14.46.04.jpeg
hindalco everlast.jpeg

ಪ್ರಕೃತಿ ವಿಕೋಪದಿಂದ ದೋಣಿ ಮುಳುಗಡೆಯಾಗಿ ಮೃತರಾದ ಮೀನುಗಾರರ ಕುಟುಂಬದವರಿಗೆ 6 ಲಕ್ಷ ಪರಿಹಾರ . ಸಚಿವ ಅಂಗಾರ

ಟ್ರೆಂಡಿಂಗ್
share whatsappshare facebookshare telegram
23 Sept 2021
post image

ಬೆಂಗಳೂರು: ಪ್ರಕೃತಿ ವಿಕೋಪದಿಂದ ದೋಣಿ ಮುಳುಗಡೆಯಾಗಿ ಮೃತರಾದ ಮೀನುಗಾರರ ಕುಟುಂಬದವರಿಗೆ 6 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಚಿವ ಸಚಿವ ಎಸ್. ಅಂಗಾರ ತಿಳಿಸಿದರು.

1200 ಮೀನುಗಾರರ ಸಾಲ ಮನ್ನಾ ಬಾಕಿ ಇವೆ. ಈ ಸಮಸ್ಯೆ ಆದಷ್ಟು ಬೇಗ ಬಗೆಹರಿಸಲಾಗುವುದು . ಅಭಿವೃದ್ಧಿಗೆ 12.99 ಕೋಟಿ ರೂ. ಬಿಜೆಪಿಯ ಎಸ್. ರವಿಕುಮಾರ್ ಪ್ರಶ್ನೆಗೆ ಉತ್ತರಿಸಿ ಸಚಿವರು, ರಾಜ್ಯದ ಮೀನುಗಾರಿಕೆ ಇಲಾಖೆಯಿಂದ ಮೀನುಗಾರರಿಗೆ ಬಂದರಿನಲ್ಲಿ ದೋಣಿಗಳಿಗೆ ಲಂಗರು ಹಾಕುವುದು. ಮೀನುಗಾರಿಕೆ ಬಂದರಿನ ಅಭಿವೃದ್ಧಿಗಾಗಿ 2021-22ರ ಅಗಸ್ಟ್‌ವರೆಗೆ 12.99 ಕೋಟಿ ರೂ. ನೀಡಲಾಗಿದೆ. ಕರ್ನಾಟಕ ಮತ್ಸ್ಯ ವಿಕಾಸ ಯೋಜನೆಯಡಿ ತಾಂತ್ರಿಕತೆಯನ್ನು ಅಳವಡಿಸಲು ಹೊಸ ಯೋಜನೆಯನ್ನು ಕೈಬಿಡಲಾಗಿದೆ. ಇದನ್ನು ಜಾರಿ ಮಾಡುವ ಕುರಿತು ಸಿಎಂ ಗಮನಕ್ಕೆ ತರಲಾಗುವುದು ಎಂದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.