



ಕುಂದಾಪುರ: 2023 ನವೆಂಬರ್ ನಲ್ಲಿ ನಡೆದ ಸಿ ಎ ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಶ್ರವಣ್ ಕಾಮತ್, ಶ್ರದ್ಧಾ ಬಿ ಸಾಲಿಯಾನ್, ಪಂಚಮಿ ಕಿಣಿ, ರಕ್ಷಿತಾ, ಅಪೇಕ್ಷಾ , ವಂದನಾ, ಶೀತಲ್ ಬಾಳಿಗಾ, ಶ್ರೀನಿವಾಸ ಮಲ್ಯ ತೇರ್ಗಡೆ ಹೊಂದಿರುತ್ತಾರೆ .
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.