



ಮಂಜೇಶ್ವರ: ಮಂಜೇಶ್ವರ ಸಮೀಪದ ಕಡಂಬಾರ್ ಎಂಬಲ್ಲಿ ಆಟವಾಡುತ್ತಿದ್ದ 1ವರ್ಷದ ಮಗು ನೀರು ತುಂಬಿದ ಬಕೆಟ್ ಗೆ ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಕಡಂಬಾರ್ ನ ಹ್ಯಾರಿಸ್ ಹಾಗೂ ಕೈರುನ್ನಿಸ ದಂಪತಿ ಯವರ ಒಂದು ವರ್ಷದ ಫಾತಿಮಾ ಎಂಬ ಮಗು ಮನೆಯಲ್ಲಿ ಆಟ ಆಡುತ್ತಾ ಬಾತ್ ರೂಮ್ ಒಳ ಬಂದು ಅಲ್ಲಿ ನೀರು ತುಂಬಿದ ಬಕೆಟ್ ಗೆ ತಲೆ ಹಾಕಿದ ಪರಿಣಾಮ ಉಸಿರುಕಟ್ಟಿ ಮೃತಪಟ್ಟಿರುತ್ತದೆ ಎನ್ನೆಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.