logo
WhatsApp Image 2026-04-02 at 14.46.04.jpeg
hindalco everlast.jpeg

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ ಸಹಾಯ ಹಸ್ತ

ಟ್ರೆಂಡಿಂಗ್
share whatsappshare facebookshare telegram
12 Mar 2023
post image

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೆೈಯವರು ಬಡತನದಲ್ಲಿರುವ ಸವಿತಾ ಶೆಣೆೈ ಅವರಿಗೆ ಸ್ವಂತ ಗೃಹ ನಿರ್ಮಾಣಕ್ಕಾಗಿ 20,000 ಗಳ ಮೊತ್ತವನ್ನು ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೆೈಯವರು ಬಡತನದಲ್ಲಿರುವ ಸವಿತಾ ಶೆಣೆೈ ಅವರಿಗೆ ಸ್ವಂತ ಗೃಹ ನಿರ್ಮಾಣಕ್ಕಾಗಿ 20,000 ಗಳ ಮೊತ್ತವನ್ನು ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ನಾಯಕ್, ಆರ್. ಆರ್. ಸಿ ಯ ಆಡಳಿತ ಅಧಿಕಾರಿಯದ ಡಾ. ಜಗದೀಶ್ ಶೆಟ್ಟಿ, ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್, ಸಂಸ್ಕೃತಿ ವಿಶ್ವಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ , ಸದಸ್ಯ ಪ್ರಶಾಂತ್ ಕಾಮತ್ ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.