logo
WhatsApp Image 2026-04-02 at 14.46.04.jpeg
hindalco everlast.jpeg

ಮಾನಸಿಕ ಕಾಯಿಲೆಯಿಂದ ಬಳಲುತಿದ್ದ ವ್ಯಕ್ತಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
22 Dec 2021
post image

ಕಾರ್ಕಳ : ಮಧ್ಯಪಾನ ಮಾಡಿ ಮಾನಸಿಕ ಕಾಯಿಲೆಯಿಂದ ಬಳಲುತಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಹೆಪ್ಪಳ ಎಂಬಲ್ಲಿ ನಡೆದಿದೆ . ಮೃತ ವ್ಯಕ್ತಿ ಸುಂದರ (೫೦) ಎಂಬವರು ವಿಪರೀತ ಮಧ್ಯಪಾನ ಮಾಡುತಿದ್ದು ಮಾನಸಿಕ ರೋಗದಿಂದ ಬಳಲುತಿದ್ದರು.ಚಿಕಿತ್ಸೆ ಪಡೆದುಕೊಳ್ಳುತಿದ್ದರು ಗುಣವಾಗಿರಲಿಲ್ಲ , ಡಿ.೨೨ ರ ಬೆಳಗ್ಗೆ ಮನೆಹತ್ತಿರದ ಹಾಡಿಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.