logo
WhatsApp Image 2026-04-02 at 14.46.04.jpeg
hindalco everlast.jpeg

ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸುವ ಬಗ್ಗೆ ಸಮಾನ ಮನಸ್ಕ ಸಂಘಟನೆಗಳ ಸಭೆ

ಟ್ರೆಂಡಿಂಗ್
share whatsappshare facebookshare telegram
5 Mar 2022
post image

ಕಾರ್ಕಳ : ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್ ತೆರವುಗೊಳಿಸುವ ಭರವಸೆಯನ್ನು ಈಡೇರಿಸಬೇಕು ಎಂಬ ಹೋರಾಟ ತೀವ್ರಗೊಳ್ಳುತ್ತಿದೆ. ಆ ಪ್ರಯುಕ ದ.ಕ ಮತ್ತು ಉಡುಪಿ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳ ಸಹಕಾರದಲ್ಲಿ ಟೋಲ್ ಗೇಟ್ ವಿರೋದಿ ಹೋರಾಟ ಸಮಿತಿಯು ಮಾರ್ಚ್ ೧೫, ೨೦೨೨ ರಂದು ಹೆಜಮಾಡಿ ಟೋಲ್ ಕೇಂದ್ರದಿAದ ಸುರತ್ಕಲ್ ಟೋಲ್ ಕೇಂದ್ರದ ವರಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಕಾರ್ಕಳದ ಜನತೆಯೂ ಈ ಟೋಲ್ ಕೇಂದ್ರದಿAದ ಅನೇಕ ಸಮಸ್ಯೆಯನ್ನು ಎದುರಿಸುತ್ತಿದ್ದು ಇದರಿಂದ ಮುಕ್ತಿ ಪಡೆಯಬೇಕಾದರೆ ಈ ಪಾದಯಾತ್ರೆಯ ಯಶಸ್ಸಿಗೆ ಕೈ ಜೋಡಿಸುವುದು ಅನಿವಾರ್ಯವಾಗಿದೆ. ಆ ನಿಟ್ಟಿನಲ್ಲಿ ಕಾರ್ಕಳದ ಸಮಾನ ಮನಸ್ಕ ಸಂಘಟನೆಗಳ ಸಮಾಲೋಚನೆ ಸಭೆಯನ್ನು ಮಾ.೬: ಸಾಯಂಕಾಲ ೫ ಘಂಟೆಗೆ ಕಾರ್ಕಳ ಪ್ರಕಾಶ್ ಹೋಟೇಲ್ ಸಭಾಂಗಣದಲ್ಲಿ ಕರೆಯಲಾಗಿದೆ.ಹೋರಾಟ ಸಮಿತಿಯ ಪರವಾಗಿ ಶುಭದ ರಾವ್ ಪುರಸಭಾ ಸದಸ್ಯರು ಕಾರ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.