logo
SHARADA TECHERS.jpeg
hindalco everlast.jpeg
jyotisyalaya.jpeg

ಬಸ್ಸೊಂದು ಚಲಿಸುತ್ತಿದ್ದ ಹಾಗೇ ಕಳಚಿದ ಟಯರ್‌: ಪ್ರಾಣಪಾಯದಿಂದ ಪ್ರಯಾಣಿಕರು ಪಾರು, ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಟ್ರೆಂಡಿಂಗ್
share whatsappshare facebookshare telegram
17 Jul 2024
post image

ಚಿಕ್ಕಮಗಳೂರು: ಬಸ್ಸೊಂದು ಚಲಿಸುತ್ತಿದ್ದ ಹಾಗೇ ಬಸ್ಸಿನ ಟಯರ್‌ ಏಕಾಏಕಿ ಕಳಚಿ ಬಿದ್ದ ಘಟನೆ ಎನ್‌ಆರ್‌ ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದ ರೋಟರಿ ಸರ್ಕಲ್‌ನಲ್ಲಿ ನಡೆದಿದೆ.

ಚಲಿಸುತ್ತಿರುವಾಗಲೇ ಬಸ್ಸಿನ ಟಯರ್‌ ಕಳಚಿ ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್‌ ಯಾವುದೇ ಅಪಾಯವಾಗದೆ ಪ್ರಯಾಣಿಕರು ಪಾರಾಗಿದ್ದಾರೆ.

ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಸುಗಮ ಬಸ್ಸು ಸರ್ಕಲ್‌ ಬಳಿ ತಲುಪುವಾಗ ಈ ದುರಂತ ಸಂಭವಿಸಿದೆ. ಸರ್ಕಲ್‌ ಬಳಿ ಚಾಲಕ ಬಸ್ಸನ್ನು ನಿಧಾನಗತಿಯಲ್ಲಿ ಚಲಿಸುತ್ತಿದ್ದುದರಿಂದ ದೊಡ್ಡ ಅಪಾಯವೊಂದು ತಪ್ಪಿದೆ ಎನ್ನಲಾಗಿದೆ.

WhatsApp Image 2024-08-15 at 9.09.03 AM.jpeg
WhatsApp Image 2024-08-15 at 9.03.12 AM.jpeg
WhatsApp Image 2024-08-15 at 8.30.19 AM.jpeg
33e25510-25e3-404f-a6e8-be120fdee729.jpg
WhatsApp Image 2024-08-15 at 7.59.13 AM.jpeg
WhatsApp Image 2024-08-15 at 8.02.53 AM.jpeg
WhatsApp Image 2024-08-15 at 9.13.39 AM.jpeg
WhatsApp Image 2024-04-29 at 2.40.38 PM.jpeg
sharada.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.