



ಹಿರಿಯಡ್ಕ: ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜಾರಿ ಬಿದ್ದು ಯುವ ಕೃಷಿಕನೋರ್ವ ಸಾವನ್ನಪ್ಪಿರುವ ಘಟನೆ ಜುಲೈ 3ರಂದು ಹಿರಿಯಡಕ ಶಿರೂರು ಸಮೀಪದ ಬೈರಂಪಳ್ಳಿಯಲ್ಲಿ ನಡೆದಿದೆ. ಬೈರಂಪಳ್ಳಿ ದೂಪದಕಟ್ಟೆ ನಿವಾಸಿ 35ವರ್ಷದ ಉಮೇಶ್ ಕುಲಾಲ್ ಮೃತಪಟ್ಟ ದುರ್ದೈವಿ. ಉಮೇಶ್ ತನ್ನ ಮನೆಯ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.