



ಉಡುಪಿ, ಜೂನ್ 8: ಅಂಚೆ ಇಲಾಖೆಯ ವತಿಯಿಂದ ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿಗಳಿಗೆ ಪಿಂಚಣಿ ವಿತರಣೆಯನ್ನು ಪ್ರಸಕ್ತ ಸಾಲಿನ ಜೂನ್ನಿಂದಲೇ ಆಧಾರ್ ಆಧಾರಿತ ವ್ಯವಸ್ಥೆಯಡಿ ಪ್ರಾರಂಭಿಸಲಾಗುತ್ತಿದ್ದು, ಅಂಚೆ ಇಲಾಖೆಯಲ್ಲಿನ ಉಳಿತಾಯ ಖಾತೆಗೆ ಪಿಂಚಣಿ ಜಮೆಯಾಗಲು ಫಲಾನುಭವಿಗಳು ತಮ್ಮ ಹತ್ತಿರದ ಅಂಚೆ ಕಚೇರಿ ಅಥವಾ ಪೋಸ್ಟ್ ಮ್ಯಾನ್ ರನ್ನು ಸಂಪರ್ಕಿಸಿ, ಆಧಾರ್ ಸಂಖ್ಯೆಯನ್ನು ಜೋಡಿಸಿಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.