logo
WhatsApp Image 2026-04-02 at 14.46.04.jpeg
hindalco everlast.jpeg

ಭಗವಾನ್ ಬಿರ್ಸಾ ಮುಂಡಾ ಅವರ ಜಯಂತಿಯನ್ನು ಜನಜಾತಿಯ ಗೌರವ್ ದಿವಸ್ ಎಂದು ಗುರುತಿಸಿದ ಕೇಂದ್ರ ಸರಕಾರಕ್ಕೆ ಆಭಾರಿ - ಬಿಜೆಪಿ ಕಾರ್ಕಳ ಎಸ್ಟಿ ಮೋರ್ಚ

ಟ್ರೆಂಡಿಂಗ್
share whatsappshare facebookshare telegram
11 Nov 2021
post image

ಭಾರತೀಯ ಇತಿಹಾಸದಲ್ಲಿ ಬುಡಕಟ್ಟು ಸಮುದಾಯದವರು ನೀಡಿದ ಕೊಡುಗೆಗಳನ್ನು ಗೌರವಿಸಲು ನವೆಂಬರ್ 15ರಂದು ನಡೆಯಲಿರುವ ಭಗವಾನ್ ಬಿರ್ಸಾ ಮುಂಡಾ ಅವರ ಜಯಂತಿಯನ್ನು ಜನಜಾತಿಯ ಗೌರವ್ ದಿವಸ್ ಎಂದು ಮಹತ್ವದ ನಿರ್ಧಾರ ತೆಗೆದುಕೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದ ಕ್ರಮಕ್ಕೆ ಬಿಜೆಪಿ ಕಾರ್ಕಳ ಎಸ್ ಟಿ ಮೋರ್ಚಾದ ಅಧ್ಯಕ್ಷರಾದ ಕೆಪಿ ನಾಯ್ಕ್ ಹಾಗೂ ಪ್ರಧಾನ ಕಾರ್ಯದರ್ಶಿ ಗಂಗಾಧರ ಗೌಡ ಈದು ಸ್ವಾಗತಿಸಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.