logo
WhatsApp Image 2026-04-02 at 14.46.04.jpeg
hindalco everlast.jpeg

ಸುರತ್ಕಲ್ ಟೋಲ್ ರದ್ದು : ಸಾರ್ವಜನಿಕರ ಹೋರಾಟಕ್ಕೆ ಸಂದ ಜಯ

ಟ್ರೆಂಡಿಂಗ್
share whatsappshare facebookshare telegram
14 Nov 2022
post image

ಸುರತ್ಕಲ್ ಟೋಲ್ ರದ್ದು ಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಸಾರ್ವಜನಿಕರ ಹೋರಾಟಕ್ಕೆ ಸಂದ ಜಯ ವಾಗಿದೆ. ಮಂಗಳೂರು-ಉಡುಪಿಯ ಹೆದ್ದಾರಿ ಮಧ್ಯೆ ಬರುವ ಸುರತ್ಕಲ್ ಟೋಲ್ ಗೇಟ್‌ನ್ನು ರದ್ದುಪಡಿಸುವ ಬಗ್ಗೆ ಈ ಹಿಂದೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದರು. ಸದ್ಯ ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದೆ ಎಂದು ನಳಿನ್‌ ಕುಮಾರ್‌ ಕಟೀಲ್‌ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.