logo
WhatsApp Image 2026-04-02 at 14.46.04.jpeg
hindalco everlast.jpeg

ಅಫಘಾತ ಬೈಕ್ ಸವಾರ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
16 Sept 2021
post image

ಹೆಬ್ರಿ : ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿ ಹಿಂದಿನಿಂದ ಬರುತ್ತಿದ್ದ ಲಾರಿಯಡಿ‌ ಬಿದ್ದು ಸಾವನಪ್ಪಿದ ಘಟನೆ ಹೆಬ್ರಿ ವರಂಗ ಸಮೀಪ ನಡೆದಿದೆ. ಸವಾರಸಾಗರ ತಾಲೂಕಿನ ಸಿರದಂಗೂರು ಗ್ರಾಮದ ನಿವಾಸಿಯಾಗಿರುವ ಜಿನದತ್ತ ಜೈನ್ (42) ಎಂದು ಗುರುತಿಸಲಾಗಿದೆ. ಸವಾರ ಕಾರ್ಕಳ ಅಗುಂಬೆ ಮಾರ್ಗವಾಗಿ ಸಾಗರದತ್ತ ಹೋಗುವ ಸಂದರ್ಭದಲ್ಲಿ ಓವರ್ ಟೇಕ್ ಭರದಲ್ಲಿ ಈ ಘಟನೆ ನಡೆದಿದೆ. ವರಂಗ ಕೆಲ್ ಟೆಕ್ ರಸ್ತೆ ತಿರುವಿನಲ್ಲಿಯೇ ಈ ಘಟನೆ ನಡೆದಿದ್ದು ಈ ಅಪಘಾತ ವಲಯವಾಗಿದ್ದು ಅನೇಕ ಅಪಘಾತಗಳು ಸಂಭವಿಸುತ್ತಿವೆ.ರಸ್ತೆಯಲ್ಲಿ ಸೂಚನ ಫಲಕ ಅಳವಡಿಸಬೇಕೆಂದು ಜನರು ಪಟ್ಟು ಹಿಡಿದಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.