logo
WhatsApp Image 2026-04-02 at 14.46.04.jpeg
hindalco everlast.jpeg

ಮತ್ತೆ ಐಪಿಸ್ ಅಧಿಕಾರಿಗಳ ವರ್ಗಾವಣೆ ಗೊಳಿಸಿದ ಸರಕಾರ

ಟ್ರೆಂಡಿಂಗ್
share whatsappshare facebookshare telegram
3 Oct 2022
post image

ಬೆಂಗಳೂರು: ಆಡಳಿತ ಚುರುಕು ಮುಟ್ಟಿಸುವ ಸಲುವಾಗಿ ಸರಕಾರವು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಐಎಸ್‌ಡಿ ಎಸ್‌ಪಿ ದುಲು ಅಡಾವತ್ ಮತ್ತು ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.