logo
WhatsApp Image 2026-04-02 at 14.46.04.jpeg
hindalco everlast.jpeg

ಅಜೆಕಾರು: ವ್ಯಕ್ತಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
2 Mar 2022
post image

ಕಾರ್ಕಳ: ಅಜೆಕಾರು ಸಮೀಪದ ಅಂಡಾರು ಎಂಬಲ್ಲಿನ ಮನೆಯೊಂದರಲ್ಲಿ ಒಂಟಿಯಾಗಿ ಜೀವನ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೈದಿದ್ದಾರೆ. ಭೋಜ ಶೆಟ್ಟಿ (೬೦)ಆತ್ಮಹತ್ಯೆ ಮಾಡಿಕೊಂಡವರು . ಕಳೆದ ೮ ವರ್ಷಗಳಿಂದ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದ ಅವರು ವಿಪರೀತ ಮದ್ಯ ಸೇವನೆಗೈಯುತ್ತಿದ್ದರುವಿದರಿಂದ ಮಾಸಿಕವಾಗಿ ನೊಂದುಕೊAಡಿದ್ದ ಅವರು ಮಾವಿನ ಮರದ ಕೊಂಬೆಗೆ ನೈಲಾನ್ ಹಗ್ಗ ಕಟ್ಟಿ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಠಾಣೆಯಲ್ಲಿ ಕೇಸುದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.