



ಕಾರ್ಕಳ: ಪೇಟೆಗೆ ಹೋದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಅಜೆಕಾರು ಠಾಣಾ ವ್ಯಾಪ್ತಿಯ ಕಡ್ತಲದಲ್ಲಿ ನಡೆದಿದೆ. ಸುನಿತಾ (೨೯ ) ನಾಪತ್ತೆಯಾದ ಯುವತಿ . ಇವರು ಕೂಲಿ ಕೆಲಸ ಮಾಡಿಕೊಂಡಿದ್ದು, ಜ.೩೦ ರಂದು ಕಡ್ತಲ ಪೇಟೆಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋದವಳು ಸಂಜೆಯವರೆಗೂ ಮನೆಗೆ ಬಾರದ ಕಾರಣ ಮನೆಯವರೆಲ್ಲರೂ ಕಡ್ತಲ ಪೇಟೆಯಲ್ಲಿ ಹುಡುಕಾಡಿದ್ದು, ಎಲ್ಲಿಯೋ ಸಂಬAಧಿಕರ ಮನೆಗೆ ಹೋಗಿರಬಹುದೆಂದು ಅಲ್ಲಿಯು ವಿಚಾರಿಸಿದರು ಅಲ್ಲಿಯು ಪತ್ತೆಯಾಗಿರುವುದಿಲ್ಲ ಅಜೆಕಾರು ಠಾಣಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.