



ಅಜೆಕಾರು: ಕಾರ್ಕಳ ತಾಲೂಕು ಮರ್ಣೆಗ್ರಾಮ ಎಣ್ಣೆಹೊಳೆಯ ರಫಿಕ್ (48) ಎಂಬುವವರು ಹುಟ್ಟಿನಿಂದಲೆ ಬುದ್ಧಿಮಾಂದ್ಯತೆ ಹೊಂದಿದ್ದು
ನ. ೧೧ ರಂದು ಬೆಳಗ್ಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ಇದ್ದು , ಹುಡುಕಾಡಿದಾಗ ಹತ್ತಿರದ ಪವನ್ ಎಂಬುವವರ ಮನೆಯ ಬಾವಿಯಲ್ಲಿ
ಆಕಸ್ಮಿಕವಾಗಿ ಬಾವಿ ಬಿದ್ದು ಮೃತಪಟ್ಟಿದ್ದಾರೆ. ಅಜೆಕಾರು ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.