



ಕಾರ್ಕಳ: ತಾಲೂಕಿನ ಅಜೆಕಾರು ಕೈಕಂಬ ಸಮೀಪದ ಮಾರಿಗುಡಿ ಬಳಿ ಹುಬ್ಬಳ್ಳಿಯಿಂದ ಕಾರ್ಕಳ ಸಾಗುತಿದ್ದ ಲಾರಿಯಲ್ಲಿ
ತಿರುವಿನಲ್ಲಿ ಅಪಘಾತ ಸಂಭವಿಸಿದ ಕಾರಣ ,ಲಾರಿಯ ಚಾಲಕನಿಗೆ ಗಂಭೀರ ಗಾಯವಾಗಿದ್ದು , ಅಪಾಯದಿಂದ ಪಾರಾಗಿದ್ದಾನೆ ಅದರಂತೆ ಲಾರಿಯಲ್ಲಿ ಡ್ರೈವರ್ ಹಾಗೂ ನಿರ್ವಾಹಕ ಇಬ್ಬರು ಪ್ರಣಿಸುತಿದ್ದರು ಎನ್ನಲಾಗಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಗೆ ದಾಖಲಿಸಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.