



ಮುಂಬಯಿ: ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ.
ಹೈಕೋರ್ಟಿನ ಏಕಸದಸ್ಯ ಪೀಠದಿಂದ ಜಾಮೀನು ಮಂಜೂರು ಆಗಿದ್ದು ಆದೇಶದ ಪ್ರತಿ ಇನ್ನೂ ಕೈಗೆ ಸಿಗದ ಕಾರಣ ಆರ್ಯನ್ ಇಂದು ಜೈಲಿನಲ್ಲಿ ಉಳಿಯುವಂತಾಗಿದೆ. ಆರ್ಯನ್ ಖಾನ್ ಅವರೊಂದಿಗೆ ಅರ್ಬಾಜ್ ಮರ್ಚೆಂಟ್ ಮತ್ತು ಧಮೇಜಾ ಶುಕ್ರವಾರ ಅಥವಾ ಶನಿವಾರ ಜೈಲಿನಿಂದ ಹೊರಬರಲಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.