



ಹೊಸದಿಲ್ಲಿ: ಕೇಂದ್ರ ಮಾಜಿ ಸಚಿವ ಎಂ. ವೀರಪ್ಪ ಮೊಯ್ಲಿ ಅವರ ಇತ್ತೀಚೆಗಿನ 'ಬಾಹುಬಲಿ ಅಹಿಂಸಾ ದಿಗ್ವಿಜಯ' ಪುಸ್ತಕಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಹೊಸದಿಲ್ಲಿಯಲ್ಲಿ ಗೌರವಿಸಲಾಯಿತು. ವೀರಪ್ಪ ಮೊಯ್ಲಿ ಅವರು ಸಾಹಿತ್ಯದ ಒಲವುಳ್ಳ ಅಪರೂಪದ ರಾಜಕಾರಣಿ. ರಾಜಕಾರಣದ ಜತೆ ಸಾಕಷ್ಟು ಸಾಹಿತ್ಯ ಕೃಷಿ ಅವರು ಮಾಡಿದ್ದಾರೆ. ರಾಜ್ಯದ ಮುಖ್ಯಮಂತ್ರಿಯೂ ಆಗಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.