



ಕಾರ್ಕಳ: ಬಜಗೋಳಿಯ ಹುಕ್ರಟ್ಟೆ ಬಳಿ ಬೈಕ್ ನಲ್ಲಿ ಹೋಗುತಿದ್ದ ವೇಳೆ ಕಾಡು ಕೋಣ ಅಡ್ಡ ಬಂದು ಓರ್ವ ಸಾವನ್ನಪ್ಪಿದ ಘಟನೆ ಮೆ.31 ರ ರಾತ್ರಿ ನಡೆದಿದೆ . ಸಹಸವಾರ ಗಂಭೀರ ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ಸೇರಿಸಲಾಗಿದೆ . ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ .
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.