



ಬಜ್ಪೆ: ಬೈಕ್ ಕಾರು ಢಿಕ್ಕಿ ಹೊಡೆದು , ಬೈಕ್ ಸವಾರನ ಮೇಲೆ ಲಾರಿಯೊಂದು ಹರಿದು ಹೋಗಿ ಸಾವನ್ನಪ್ಪಿದ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಾವನ್ನಪ್ಪಿದ ಯುವಕ ಕದ್ರಿ ನಿವಾಸಿ ಸಂದೇಶ್ ಎಂಬಾತಾನಾಗಿದ್ದು , ಬೈಕ್ ನಿಂದ ಬರುತ್ತಿರುವಾಗ ಕಾರು ಬಂದು ಅವರಿಗೆ ಢಿಕ್ಕಿ ಹೊಡೆದಿದೆ.ಢಿಕ್ಕಿ ಹೊಡೆದ ರಭಸದಲ್ಲಿ ಸಂದೇಶ್ ರಸ್ತೆಗೆ ಬಿದ್ದಿದ್ದಾರೆ.ಆಗ ಗೂಡ್ಸ್ ಲಾರಿ ಆತನ ಮೇಲೆ ಹರಿದು ಹೋಗಿ ಯವಕ ಸ್ಥಳದಲ್ಲಿ ಮೃತಪಟ್ಟಿದ್ದಾನೆ.ಬಜ್ಪೆ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.