logo
WhatsApp Image 2026-04-02 at 14.46.04.jpeg
hindalco everlast.jpeg

ಬೆಂಗಳೂರು : ಸಿಲಿಂಡರ್ ಸ್ಪೋಟ ಎರಡು ಸಾವು, ಹೆಚ್ಚುತ್ತಿದೆ ಸಾವಿನ ಸಂಖ್ಯೆ ,ಹೊತ್ತಿ ಉರಿದ ಆಶ್ರೀತಾ ಅಪಾರ್ಟ್‌ಮೆಂಟ್

ಟ್ರೆಂಡಿಂಗ್
share whatsappshare facebookshare telegram
21 Sept 2021
post image

ಬೆಂಗಳೂರು : ಬೆಂಗಳೂರಿನ ದೇವರಚಿಕ್ಕನಹಳ್ಳಿಯ ಆಶ್ರೀತಾ ಅಪಾರ್ಟ್‌ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿದೆ.ಪರಿಣಾಮ ಇಬ್ಬರು ಸಜೀವ ದಹನವಾಗಿದ್ದಾರೆ . ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆ ಗೆ ದಾಖಲಿಸಲಾಗಿದೆ.

ಸಂಜೆ 4.20 ರ ಸುಮಾರಿಗೆ ಸಿಲಿಂಡರ್ ಸ್ಪೋಟಗೊಂಡಿದ್ದು ಇಡಿ ಅಪಾರ್ಟ್‌ಮೆಂಟ್ ಗೆ ಬೆಂಕಿ ಆವರಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.