



ಕಾರ್ಕಳ: ವಿಪರೀತ ಮಧ್ಯಪಾನ ಮಾಡುತಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಇಂದಾರು ಎಂಬಲ್ಲಿ ಜ.13 ರಂದು ನಡೆದಿದೆ. ಗಜೇಂದ್ರ (34) ಆತ್ಮಹತ್ಯೆ ಮಾಡಿಕೊಂಡ ವರು. ಇವರು ವಿಪರೀತ ಮಧ್ಯಪಾನ ಮಾಡುವ ಚಟವನ್ನು ಹೊಂದಿದ್ದು ಅದೆ ಕಾರಣದಿಂದ ಮನನೊಂದು ಬೆಳ್ಮಣ್ ಶ್ರಿ ಕೃಷ್ಣ ಸಭಾಂಗಣದ ಮುಂಭಾಗದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.