logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳ್ತಂಗಡಿ: ಹೃದಯಾಘಾತದಿಂದ 25ರ ಹರೆಯದ ಯುವಕ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
9 Sept 2023
post image

ಬೆಳ್ತಂಗಡಿ: 25ರ ಹರೆಯದ ಯುವಕನೋರ್ವ ತನ್ನ ಮನೆಯಲ್ಲಿರುವಾಗ ಹೃದಯಾಘಾತದಿಂದ ಸಾವಿಗೀಡಾದ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕಿರ್ನಡ್ಕದಲ್ಲಿ ನಡೆದಿದೆ.

ಕಿರ್ನಡ್ಕ ನಿವಾಸಿ ಕಿಟ್ಟಣ್ಣ ನಾಯ್ಕ ಮತ್ತು ವೇದಾವತಿ ದಂಪತಿಗಳ ಪುತ್ರ ಪ್ರದೀಪ್‌ (25) ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಈ ಘಟನೆ ಸೆ.8ರಂದು ನಡೆದಿದೆ.

ಮೃತ ಯುವಕನನ್ನು ಪ್ರದೀಪ್‌ ಎಂದು ಗುರುತಿಸಲಾಗಿದ್ದು, ಈತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾದರೂ, ಜೀವ ಉಳಿಯಲಿಲ್ಲ ಎಂದು ವರದಿಯಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.