logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳ್ತಂಗಡಿ: ವಿಷ ಸೇವಿಸಿ ವಿವಾಹಿತೆ ಆತ್ಮಹತ್ಯೆ..!

ಟ್ರೆಂಡಿಂಗ್
share whatsappshare facebookshare telegram
29 Jul 2025
post image

ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮದ ಪಚ್ಚಡಿ ನಿವಾಸಿ ವಿವಾಹಿತೆ ವಾಣಿಶ್ರೀ (26) ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.

ಇವರಿಗೆ ಒಂದು ವರ್ಷ ಮೂರು ತಿಂಗಳ ಹಿಂದೆ ಮದುವೆಯಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ವಿಷ ಸೇವಿಸಿದ್ದರು. ಮನೆಯವರು ಬಂದಾಗ ಜೀವನ್ಮರಣ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.