



ಬೆಂಗಳೂರು:ಆವಲಹಳ್ಳಿ ಬಳಿ ಪ್ಯಾಸೆಂಜರ್ ರೈಲೊಂದು ಕಂಟೈನರ್ಗೆ ಗುದ್ದಿದ ಘಟನೆ ನಡೆದಿದೆ. ಮೈಸೂರಿನಿಂದ ತಮಿಳುನಾಡಿನ ಮೈಲಾರಪುರಿಗೆ ಎಕ್ಸ್ಪ್ರೆಸ್ ಪ್ಯಾಸೆಂಜರ್ ರೈಲು ಹೋಗುತ್ತಿತ್ತು. ಈ ವೇಳೆ, ದುರ್ಘಟನೆ ಸಂಭವಿಸಿದೆ.ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮೈಸೂರಿನಿಂದ ತಮಿಳುನಾಡಿನ ಮೈಲಾರಪುರಿಗೆ ಎಕ್ಸ್ಪ್ರೆಸ್ ಪ್ಯಾಸೆಂಜರ್ ರೈಲು ಹೋಗುತ್ತಿತ್ತು. ಈ ವೇಳೆ, ದುರ್ಘಟನೆ ಸಂಭವಿಸಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.