logo
WhatsApp Image 2026-04-02 at 14.46.04.jpeg
hindalco everlast.jpeg

Big news : ಕೋವಿಡ್-19 ಲಸಿಕೆ ಹಾಕಿಸಿಕೊಳ್ಳದವರ ಪಡಿತರ ಸ್ಥಗಿತಗೊಳಿಸಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚನೆ

ಟ್ರೆಂಡಿಂಗ್
share whatsappshare facebookshare telegram
13 Oct 2021
post image

ಬೆಂಗಳೂರು: ಈಗ ಲಸಿಕೆ ಲಭ್ಯವಿದ್ದರೂ ಪಡೆದುಕೊಳ್ಳಲು ಮುಂದೆ ಬರುತ್ತಿಲ್ಲ.ಕೋವಿಡ್ ತಡೆಗಟ್ಟಲು ಎಲ್ಲರಿಗೂ ಲಸಿಕೆ ಹಾಕುವುದು ಅನಿವಾರ್ಯ ಹಾಕಿಸಿಕೊಳ್ಳದವರಿಗೆ ಪಡಿತರ ನೀಡುವುದನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದೇವೆ.ಕೊರೊನಾ ಸೋಂಕು ಯಾವ ಸಮಯದಲ್ಲಿ ಬೇಕಾದರೂ ಹೆಚ್ಚಾಗಬಹುದು. ಹೀಗಾಗಿ ಕೊರೊನಾ ನಿಯಂತ್ರಿಸಲು ಈಗಿನಿಂದಲೇ ಕ್ರಮ ಕೈಗೊಳ್ಳದಿದ್ದರೆ ಮಂದೆ ತೊಂದರೆ ಅನುಭವಿಸಬೇಕಾಗುತ್ತದೆ .

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.