logo
WhatsApp Image 2026-04-02 at 14.46.04.jpeg
hindalco everlast.jpeg

ಮಧ್ಯಪ್ರದೇಶ, ಛತ್ತೀಸ್ ಗಢ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಸಿಎಂ ಆಯ್ಕೆಗೆ ವೀಕ್ಷಕರನ್ನು ನೇಮಕ ಮಾಡಿದ ಬಿಜೆಪಿ

ಟ್ರೆಂಡಿಂಗ್
share whatsappshare facebookshare telegram
8 Dec 2023
post image

ದೆಹಲಿ: ಮಧ್ಯಪ್ರದೇಶ, ಛತ್ತೀಸ್ ಗಢ ಮತ್ತು ರಾಜಸ್ಥಾನದ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಐದು ದಿನಗಳ ನಂತರ, ಬಿಜೆಪಿ ಈ ರಾಜ್ಯದಲ್ಲಿ ತನ್ನ ಶಾಸಕಾಂಗ ಪಕ್ಷಗಳ ನಾಯಕರನ್ನು ಆಯ್ಕೆ ಮಾಡಲು ಕೇಂದ್ರ ವೀಕ್ಷಕರನ್ನು ಶುಕ್ರವಾರ ನೇಮಿಸಿದೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿನೋದ್ ತಾವಡೆ ಮತ್ತು ಸರೋಜ್ ಪಾಂಡೆ ಅವರನ್ನು ರಾಜಸ್ಥಾನದ ವೀಕ್ಷಕರನ್ನಾಗಿ ಪಕ್ಷ ನೇಮಕ ಮಾಡಿದೆ. ಮಧ್ಯಪ್ರದೇಶಕ್ಕೆ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಕೆ ಲಕ್ಷ್ಮಣ್ ಮತ್ತು ಆಶಾ ಲಾಕ್ರಾ ಅವರನ್ನು ನೇಮಿಸಲಾಗಿದೆ. ಛತ್ತೀಸ್ಗಢದಲ್ಲಿ ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಸರ್ಬಾನಂದ ಸೋನೋವಾಲ್ ಮತ್ತು ದುಷ್ಯಂತ್ ಗೌತಮ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.