logo
WhatsApp Image 2026-04-02 at 14.46.04.jpeg
hindalco everlast.jpeg

: ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಬಿಜೆಪಿ ಶಾಸಕರು ಕಲಾಪದಿಂದ ಅಮಾನತು

ಟ್ರೆಂಡಿಂಗ್
share whatsappshare facebookshare telegram
21 Mar 2025
post image

ಬೆಂಗಳೂರು: ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಮುಂದಿನ 6 ತಿಂಗಳವರೆಗೂ ಕಲಾಪದಿಂದ ಅಮಾನತು ಮಾಡಿದ್ದಾರೆ.

ಬಿಜೆಪಿ ಶಾಸಕರಾದ ಭೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರತ್ನ, ಬಿಪಿ ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್, ರಾಮಮೂರ್ತಿ, ದೊಡ್ಡನಗೌಡ ಪಾಟೀಲ್, ಡಾ. ಅಶ್ವತ್ಥ್ ನಾರಾಯಣ, ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗರ, ಚನ್ನಬಸಪ್ಪ, ಬಸವರಾಜ ಮತ್ತಿಮೂಡ, ಎಸ್ಆರ್ ವಿಶ್ವನಾಥ್ ಅವರನ್ನು ಮಾರ್ಷಲ್ ಗಳು ಕಲಾಪದಿಂದ ಹೊರಗೆ ತಂದು ಬಿಟ್ಟಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.