logo
WhatsApp Image 2026-04-02 at 14.46.04.jpeg
hindalco everlast.jpeg

ಪಲಿಮಾರು ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ

ಟ್ರೆಂಡಿಂಗ್
share whatsappshare facebookshare telegram
10 Dec 2023
post image

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಬೆಂಗಳೂರಿನಲ್ಲಿ ಫಲಿಮಾರು ಮಠದ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್ ಮತ್ತು ಶ್ರೀ ಮಠದ ಪಿ ಆರ್ ಓ ಆದ ಕಡೆಕಾರು ಶ್ರೀಶ ಭಟ್, ಶ್ರೀಗಳ ಆಪ್ತರಾದ ಕೆ.ಗಿರೀಶ್ ಉಪಾಧ್ಯಾಯ, ಮತ್ತಿತರು ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.