logo
WhatsApp Image 2026-04-02 at 14.46.04.jpeg
hindalco everlast.jpeg

ದೋಣಿ ಮಗುಚಿ ಇಬ್ಬರು ಮೀನುಗಾರರು ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
17 Sept 2021
post image

ಉಡುಪಿ ಜಿಲ್ಲೆಯ ಬೈಂದೂರು ಉಪ್ಪುಂದದ ತಾರಾಪತಿ ತೀರದಲ್ಲಿ ಮೀನುಗಾರಿಕೆಗೆ ತೆರಳಿದ ದೋಣಿ ಮಗುಚಿ ಇಬ್ಬರು ಮೀನುಗಾರರು ನಾಪತ್ತೆಯಾದ ಘಟನೆ ಇಂದು ನಡೆದಿದೆ. ನಾಪತ್ತೆಯಾದವರು ಶರಣ್ (25)ಮತ್ತು ಅಣ್ಣಪ್ಪ(30) ವರ್ಷದವರು ಎಂದು ಗುರುತಿಸಲಾಗಿದೆ, ಬೈಂದೂರು ಠಾಣೆ ಯ ಪೋಲಿಸರು ಹಾಗೂ ಸ್ಥಳಿಯರು ಹುಡುಕಾಟ ನಡೆಸುತಿದ್ದಾರೆ,ಆದರೆ ಇನ್ನೂ ಪತ್ತೆಯಾಗದ ಕಾರಣ ಕಾರ್ಯಾಚರಣೆ ಮುಂದುವರೆಸಿದ್ದಾರೆ . ಬೈಂದೂರು ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.