



ಉಡುಪಿ: ಬ್ರಹ್ಮಾವರದ ಸ್ಪೋರ್ಟ್ಸ್ ಕ್ಲಬ್ ಈಜುಗಾರ ಹಾಗು ತರಬೇತುದಾರನಾಗಿದ್ದ ಮಂಜುನಾಥ ಮಜಳ್ಕರ್ ತಮ್ಮ ಸ್ಪೋರ್ಟ್ಸ್ ಕ್ಲಬ್ ನ ಗ್ರೀನ್ ರೂಮಿನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಾರವಾರ ಮೂಲದ ಮಂಜುನಾಥ ಮಜಳ್ಕರ್ರವರು ಕಳೆದ 4 ತಿಂಗಳಿನಿಂದ ಬ್ರಹ್ಮಾವರ ಸ್ಪೋಟ್ಸ್ ಕ್ಲಬ್ನ್ನಲ್ಲಿ ಈಜುಗಾರ ತರಬೇತಿಗಾರರಾಗಿದ್ದರು ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಸ್ಪೋಟ್ಸ್ ಕ್ಲಬ್ ನ ಗ್ರೀನ್ ರೂಮ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬ್ರಹ್ಮಾವರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.