logo
WhatsApp Image 2026-04-02 at 14.46.04.jpeg
hindalco everlast.jpeg

ಕರ್ನಾಟಕದ ಲೋಕಯುಕ್ತರಾಗಿ ಬಿ.ಎಸ್ ಪಾಟೀಲ್‌ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
14 Jun 2022
post image

ಬೆಂಗಳೂರು: ರಾಜ್ಯ ಸರ್ಕಾರ ಲೋಕಾಯುಕ್ತರನ್ನು ನೇಮಕ ಮಾಡಿದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಹಾಲಿ ಉಪ ಲೋಕಾಯುಕ್ತ ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ನೂತನ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ. ಬಿಎಸ್ ಪಾಟೀಲ್‌ ಅವರು ನಾಳೆ ಬೆಳಗ್ಗೆ ಜೂ.15 ರಂದು ರಾಜಭವನದಲ್ಲಿ ನೂತನ ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.