logo
WhatsApp Image 2026-04-02 at 14.46.04.jpeg
hindalco everlast.jpeg

ಬೈಂದೂರು : ಚಿಕಿತ್ಸೆ ಫಲಕಾರಿಯಾಗದೆ ಸಾವು

ಟ್ರೆಂಡಿಂಗ್
share whatsappshare facebookshare telegram
1 Dec 2021
post image

ಬೈಂದೂರು : ಕಾಪ್ಸಿ ರಾಬಿಯಾ (೫೭) ವರ್ಷ ರವರು. ನ.೧೨ ರಂದು ಕಾಪ್ಸಿ ರಾಬಿಯಾ ಎಂಬುವವರು ಸ್ನಾನಕ್ಕೆ ಹೋದಾಗ ಬಚ್ಚಲು ಮನೆಯ ಒಲೆಯ ಬೆಂಕಿಯು ಬಟ್ಟೆಗೆ ತಗುಲಿಕೊಂಡಿದ್ದು ಮೈಸುಟ್ಟುಕೊಂಟಿದ್ದು ಅವರನ್ನು ಚಿಕಿತ್ಸೆಗಾಗಿ ಭಟ್ಕಳ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು . ಚಿಕಿತ್ಸೆ ಫಲಕಾರಿಯಾಗದೇ ಕಾಪ್ಸಿ ರಾಬಿಯಾರವರು ಮೃತಪಟ್ಟಿದ್ದಾರೆ . ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.