logo
WhatsApp Image 2026-04-02 at 14.46.04.jpeg
hindalco everlast.jpeg

ಪುತ್ತೂರು ಕಡಬ ಸುಳ್ಯ ದಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ . ಪ್ರವೀಣ್‌ ನೆಟ್ಟಾರು ಹತ್ಯೆ ಖಂಡನೀಯ ಸಿ ಎಂ ಟ್ವೀಟ್

ಟ್ರೆಂಡಿಂಗ್
share whatsappshare facebookshare telegram
27 Jul 2022
post image

ಸುಳ್ಯ: ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಖಂಡಿಸಿದ್ದು ಪ್ರವೀಣ್‌ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂತಹ ಹೇಯ ಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರದಲ್ಲಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ್‌ ಆತ್ಮಹತ್ಯೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಸಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪುತ್ತೂರು ಕಡಬ ಸುಳ್ಯ ದಲ್ಲಿತಾಲೂಕುಗಳಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದು ಅಹಿತಕರ ಘಟನೆಗಳು ಮರುಕಳಿಸದಂತೆ ಪೋಲಿಸ್ ಬಂದೊಬಸ್ತ್ ಮಾಡಲಾಗಿದೆ .ಹಾಗೂ ಸ್ವಯಂ ಪ್ರೇರಿತ ಬಂದ್ ಗೆ ಸಂಘಟನೆಗಳು ಕರೆ ನೀಡಿವೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.