logo
WhatsApp Image 2026-04-02 at 14.46.04.jpeg
hindalco everlast.jpeg

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಲು ಶಿಬಿರಗಳು ಸಹಕಾರಿ: ಅಶೋಕ್ ನಾಯಕ್

ಟ್ರೆಂಡಿಂಗ್
share whatsappshare facebookshare telegram
16 Apr 2023
post image

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಲು ವ್ಯಕ್ತಿತ್ವ ವಿಕಸನದಂತಹ ಶಿಬಿರಗಳು ಸಹಕಾರಿ ಯಾಗಿವೆ ಎಂದು ಹಿರ್ಗಾನ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನ ದ ಮೊಕ್ತೇಸರ ಅಶೋಕ್ ನಾಯಕ್ ಹೇಳಿದರು ಅವರು ಹಿರ್ಗಾನ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ

ಸಂಸ್ಕಾರ ಸುಬೋಧ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ ಜೊತೆ ಆಟೋಟಗಳು ಕ್ರೀಡೆಗಳು ಒಂದೆಡೆಯಾದರೆ ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಂಡರೆ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ಹೊಂದಲು ಸಹಕಾರಿಯಾಗುತ್ತದೆ ಎಂದರು.

ರಾಜಾಪುರ ಸಾರಸ್ವತ ಸಂಘದ ಅಧ್ಯಕ್ಷರಾದ ಶ್ರೀ ಸದಾಶಿವ ಪ್ರಭು ಶಿಬಿರಕ್ಕೆ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ದೇವಳದ ಅರ್ಚಕ ವೇದಮೂರ್ತಿ ರಾಮಚಂದ್ರ ಭಟ್ , ಹಿರಿಯರಾದ ಮಂಜುನಾಥ್ ನಾಯಕ್, ಪಾಂಡುರಂಗ ನಾಯಕ್ ಹಾಗೂ ಉಮೇಶ್ ನಾಯಕ್ಎಣ್ಣೆಹೊಳೆ, ಪುರುಷೋತ್ತಮ ನಾಯಕ್, ಪ್ರೇಮಾನಂದ ನಾಯಕ್ ಇವರು ಉಪಸ್ಥಿತರಿದ್ದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.