logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು:

ಟ್ರೆಂಡಿಂಗ್
share whatsappshare facebookshare telegram
21 Jan 2022
post image

ಬೆಂಗಳೂರು: ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ಸಭೆಯಲ್ಲಿ ರಾಜ್ಯದಲ್ಲಿ ಜಾರಿಯಲ್ಲಿದ್ದ ವೀಕ್ ಎಂಡ್ ಕರ್ಫ್ಯೂ ರದ್ದುಗೊಳಿಸಲು ಸರಕಾರ ನಿರ್ಧರಿಸಿದೆ.

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆಯು ನಡೆದಿದ್ದು, ಈ ಸಭೆಯಲ್ಲಿ ಸುದೀರ್ಘ ಚರ್ಚಿಸಿ ನಿರ್ಧಾರಕ್ಕೆ ಬರಲಾಗಿದೆ.

ನಾಳೆಯಿಂದಲೇ ರಾಜ್ಯದಲ್ಲಿದ್ದ ಕರ್ಫ್ಯೂ ಕೊನೆಯಾಗಲಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.