logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ವಿಮೆ ಇಲ್ಲದ ವಾಹನ ಅಪಘಾತಕ್ಕೀಡಾದರೆ ಬಿಡುಗಡೆ ಮಾಡಲು ನಿರಾಕರಿಸುವಂತಿಲ್ಲ: ಹೈಕೋರ್ಟ್ ಆದೇಶ

ಟ್ರೆಂಡಿಂಗ್
share whatsappshare facebookshare telegram
3 Jan 2023
post image

ವಿಮೆ ಇಲ್ಲದ ಕಾರಣ ಮುಂದಿಟ್ಟುಕೊಂಡು ಅಪಘಾತ ಪ್ರಕರಣಗಳಲ್ಲಿ ಸಿಲುಕಿದ ವಾಹನಗಳನ್ನು ಅವುಗಳ ಮಾಲೀಕರಿಗೆ ಬಿಡುಗಡೆ ಮಾಡಲು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಹೈಕೋರ್ಟ್ ಅಪಘಾತ ನಡೆದ ಸಂದರ್ಭದಲ್ಲಿ ಅರ್ಜಿದಾರರ ವಾಹನಕ್ಕೆ ವಿಮೆ ಇರಲಿಲ್ಲ ಎನ್ನುವುದು ಸತ್ಯ. ಆದರೆ, ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವ ವ್ಯಕ್ತಿಗಳ ಹಿತದೃಷ್ಟಿಯಿಂದ ಅವರು ಪರಿಹಾರ ಕೋರಲು ಅವಕಾಶ ಕಲ್ಪಿಸುವುದಕ್ಕಾಗಿ ಕರ್ನಾಟಕ ಮೋಟಾರು ವಾಹನ ಅಧಿನಿಯಮ-1989ರ ನಿಯಮ 232ಜಿ ಗೆ ತಿದ್ದುಪಡಿ ತರಲಾಗಿದೆ. ಅದರ ಪ್ರಕಾರ, ಅಪಘಾತದಲ್ಲಿ ಭಾಗಿಯಾದ ವಾಹನಗಳನ್ನು ಷರತ್ತುಗಳನ್ನು ವಿಧಿಸಿ ಬಿಡುಗಡೆ ಮಾಡಬಹುದಾಗಿದೆ ಎಂದು ಆದೇಶಿಸಿದೆ

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.