logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಸಿಗರೇಟ್​ ತುಂಡುಗಳನ್ನು ಎಲ್ಲೆಂದರಲ್ಲಿ ಬಿಸಾಡುವಂತಿಲ್ಲ!

ರಾಜ್ಯ
share whatsappshare facebookshare telegram
9 Mar 2023
post image

ಬೆಂಗಳೂರು: ಪರಿಸರ ಮೇಲೆ ದುಷ್ಪರಿಣಾಮ ಬೀರುತ್ತಿರುವ ಸಿಗರೇಟ್​ ತುಂಡುಗಳನ್ನು ಇನ್ನು ಮುಂದೆ ಎಲ್ಲಿ ಬೇಕೆಂದರಲ್ಲಿ ಬಿಸಾಡುವಂತಿಲ್ಲ.

ಕಸ ಹಾಕುವವರಿಗೆ ದಂಡ ವಿಧಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಇದಕ್ಕೆ ನಿರ್ಬಂಧ ಹೇರಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮುಂದಾಗಿದೆ.

ಸಿಗರೇಟ್​ ಮತ್ತು ಬೀಡಿ ತುಂಡುಗಳ ವಿಲೇವಾರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ (CPCB) ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಿರ್ದೇಶನ ನೀಡಿತ್ತು. ಈ ಹಿನ್ನೆಲೆ ಆರೋಗ್ಯ, ನಗರಾಭಿವೃದ್ಧಿ, ಬಿಬಿಎಂಪಿ ಮತ್ತು ತಂಬಾಕು ತಯಾರಕರು ಸೇರಿದಂತೆ ಮಧ್ಯಸ್ಥಗಾರರನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಭೆ ಕರೆಯಲಾಗಿದೆ. ಉನ್ನತ ಅಧಿಕಾರ ಸಮಿಯನ್ನು ಸಹ ನಿಯೋಜನೆ ಮಾಡಲಾಗಿದ್ದು, ಪ್ರೊ. ಯು. ಎಸ್​. ವಿಶಾಲ್​ ರಾವ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಸಾರ್ವಜನಿಕ ಸ್ಥಳ, ಹೊರಾಂಗಣ, ಒಳಾಂಗಣ ಮತ್ತು ಕೆಲಸದ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ಸಿಗ

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.