logo
WhatsApp Image 2026-04-02 at 14.46.04.jpeg
hindalco everlast.jpeg

ಯಾವುದೆ ವರ್ಗಾವಣೆ ಪ್ರಸ್ತಾವನೆ ಸಲ್ಲಿಸದಂತೆ 'ಸಿಎಂ ಬೊಮ್ಮಾಯಿ' ಆದೇಶ

ಟ್ರೆಂಡಿಂಗ್
share whatsappshare facebookshare telegram
24 Jan 2023
post image

ಬೆಂಗಳೂರು: ವರ್ಗಾವಣೆ ಅವಧಿ ಮುಗಿದಿದ್ದು ಮುಂದೆ ಬಜೆಟ್ ಅಧಿವೇಶನ ಹಾಗೂ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳ ಗಮನಹರಿ, ಈ ಹಂತದಲ್ಲಿ ಯಾವುದೇ ವರ್ಗಾವಣೆ/ನಿಯೋಜನೆ ಪ್ರಸ್ತಾವನೆಗಳನ್ನು ಬಾರದೆಂದು ಸಿ ಎಂ ಬೊಮ್ಮಾಯಿ ಆದೇಶಿಸಿದ್ದಾರೆ. .17 ರಂದು ಸಿಎಂ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದು, ಇದಕ್ಕಾಗಿ ಸರ್ಕಾರ ಎಲ್ಲಾ ಸಿದ್ದತೆ ಮಾಡಿಕೊಳ್ಳುತ್ತಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.