logo
WhatsApp Image 2026-04-02 at 14.46.04.jpeg
hindalco everlast.jpeg

ಅಂಪಾರು ಗ್ರಾಮದ ಮತದಾರರನ್ನು ಭೇಟಿ ಮಾಡಿದ ಬೈಂದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ್ ಪೂಜಾರಿ

ಟ್ರೆಂಡಿಂಗ್
share whatsappshare facebookshare telegram
29 Apr 2023
post image

ಬೈಂದೂರು: ಬೈಂದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ್ ಪೂಜಾರಿ ಬೈಂದೂರು ವಿಧಾನಸಭಾ ಕ್ಷೇತ್ರದ ಅಂಪಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗೊರಟೆ ವ್ಯಾಪ್ತಿಯಲ್ಲಿ ನಡೆದ ಮತದಾರರ ಭೇಟಿಯಾದರು.

ಮತಯಾಚನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಗ್ಯಾರಂಟಿ ಕಾರ್ಯಕ್ರಮಗಳ ಬಗ್ಗೆ ಮತದಾರರ ಗಮನ ಸೆಳೆದರು. ಜೊತೆಗೆ ಈ ಬಾರಿಯ ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದರು.ಈ ಸಂದರ್ಭದಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ಗುಡಿಬೆಟ್ಟು, ಮುಖಂಡರಾದ ಕಿರಣ್‌ ಹೆಗ್ಡೆ, ಜ್ಯೋತಿ ಎಮ್‌, ಉದಯ್‌ ಕುಮಾರ್‌ ಶೆಟ್ಟಿ, ಸರ್ಜಿತ್‌ ಕುಮಾರ್‌ ಶೆಟ್ಟಿ ಮೊದಲಾದವರು ಇದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.