



ಕಾರ್ಕಳ :ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಕಾರ್ಕಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಕಾಲ್ನಡಿಗೆ ಜಾಥ ಹಾಗೂ ಬೃಹತ್ ಸಮಾವೇಶ ಸ್ವರಾಜ್ ಮೈದಾನದಿಂದ ಬಂಡಿ ಮಠ ಬಸ್ ನಿಲ್ದಾಣದವರೆಗೆ ಇಂದು ನಡೆಯಿತು
ಸ್ವರಾಜ್ ಮೈದಾನದಿಂದ ಮಧ್ಯಾಹ್ನ 3 ಗಂಟೆಗೆ ಪ್ರಾರಂಭಗೊಂಡ ಬೃಹತ್ ಜಾಥ ಬಂಡಿಮಠ ಬಸ್ ನಿಲ್ದಾಣದವರೆಗೆ ಕಾಲ್ನಾಡಿಗೆಯಲ್ಲಿ ರೋಡ್ ಶೋ ಮೂಲಕ ಸಾಗಿ ಬಂತು
ಪಕ್ಷದ ಹಿರಿಯ ನಾಯಕರು ಮಾಜಿ ಮುಖ್ಯಮಂತ್ರಿಗಳಾದ ಡಾಕ್ಟರ್ ಎಂ ವೀರಪ್ಪ ಮೊಯ್ಲಿ ಅಭ್ಯರ್ಥಿ ಮುನಿಯಾಲ್ ಉದಯ್ ಶೆಟ್ಟಿ ಮತ್ತು ಜಿಲ್ಲಾಧ್ಯಕ್ಷರಾದ ಅಶೋಕ್ ಕೊಡವೂರು ಹಾಗೂ ಪಕ್ಷದ ರಾಜ್ಯ ನಾಯಕರು ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು ಕ್ಷೇತ್ರದಾದ್ಯಂತ ಪ್ರತಿ ಬೂತಿ ನಿಂದ 200 ಕ್ಕಿಂತಲೂ ಹೆಚ್ಚು ಜನ ಭಾಗವಹಿಸಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.