



ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮ ಹೊಸಮಾರು ಎಂಬಲ್ಲಿ ನಡೆದಿದೆ.. ಲಕ್ಷ್ಮೀ (೬೫) ಎಂಬವರು ಆತ್ಮಹತ್ಯೆಗೆ ಶರಣಾದವರು . ತನಗೆ ಕೊರೊನಾ ಬಂದಿದೆ ಚೀಟಿ ಬರೆದಿಟ್ಟು ಮೈಮೇಲೆ ಡೀಸೆಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಶರಣಾಗಿದ್ದಾರೆ. ಆದರೆ ಕೋವಿಡ್ ಟೆಸ್ಟ್ ವರದಿಯೂ ಕೂಡ ನೆಗೆಟಿವ್ ಬಂದಿದೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.