logo
WhatsApp Image 2026-04-02 at 14.46.04.jpeg
hindalco everlast.jpeg

ಕತ್ರಾ ಮಾತಾ ವೈಷ್ಣೂದೇವಿ ಭವನದಲ್ಲಿ ಕಾಲ್ತುಳಿತ ೬ ಸಾವು.

ಟ್ರೆಂಡಿಂಗ್
share whatsappshare facebookshare telegram
1 Jan 2022
post image

ಕತ್ರಾ: ಜಮ್ಮುಕಾಶ್ಮೀರದ ಕತ್ರಾದ ಮಾತಾ ವೈಷ್ಣೂದೇವಿ ಭವನದಲ್ಲಿ ನಡೆದ ಕಾಲ್ತುಳಿತದಲ್ಲಿ 6 ಭಕ್ತರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.ಕತ್ರಾದ ಮಾತಾ ವೈಷ್ಣನೋ ದೇವಿ ಭವನದಲ್ಲಿ ಇಂದು ಮುಂಜಾನೆ ಕಾಲ್ತುಳಿತ ಸಂಭವಿಸಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದು, ಘಟನೆಯಲ್ಲಿ 6 ಜನರು ಮೃತಪಟ್ಟಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.