



ಕತ್ರಾ: ಜಮ್ಮುಕಾಶ್ಮೀರದ ಕತ್ರಾದ ಮಾತಾ ವೈಷ್ಣೂದೇವಿ ಭವನದಲ್ಲಿ ನಡೆದ ಕಾಲ್ತುಳಿತದಲ್ಲಿ 6 ಭಕ್ತರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.ಕತ್ರಾದ ಮಾತಾ ವೈಷ್ಣನೋ ದೇವಿ ಭವನದಲ್ಲಿ ಇಂದು ಮುಂಜಾನೆ ಕಾಲ್ತುಳಿತ ಸಂಭವಿಸಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದು, ಘಟನೆಯಲ್ಲಿ 6 ಜನರು ಮೃತಪಟ್ಟಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.