logo
WhatsApp Image 2026-04-02 at 14.46.04.jpeg
hindalco everlast.jpeg

ಕರ್ತವ್ಯ ಲೋಪ: ಸೇವೆಯಿಂದ ವಜಾ

ಟ್ರೆಂಡಿಂಗ್
share whatsappshare facebookshare telegram
1 Sept 2023
post image

    ಕಾರ್ಕಳ: ಕಾರ್ಕಳ ತಾಲೂಕು ಎಣ್ಣೆಹೊಳೆ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜ್ಯೋತಿ ಬಿ ಅವರು, ಈ ಹಿಂದೆ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಹಾಗೂ ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ದಾಖಲಾದ ದೂರಿಗೆ ಸಂಬAಧಿಸಿದAತೆ, ಇಲಾಖಾ ವಿಚಾರಣಾ ವರದಿಯನ್ವಯ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದಂತೆ, ಕರ್ನಾಟಕ ನಾಗರೀಕ ಸೇವಾ ನಿಯಮಗಳ ಅನ್ವಯ ಸರ್ಕಾರಿ ಸೇವೆಯಿಂದ ವಜಾಗೊಳಿಸಲಾಗಿರುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.