logo
WhatsApp Image 2026-04-02 at 14.46.04.jpeg
hindalco everlast.jpeg

ದೊಡ್ಡಣ್ಣಗುಡ್ಡೆ: ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ನಾಗಾಲಯದಲ್ಲಿ ನಾಗರಪಂಚಮಿ ಆಚರಣೆ

ಟ್ರೆಂಡಿಂಗ್
share whatsappshare facebookshare telegram
19 Aug 2023
post image

ದೊಡ್ಡಣ್ಣಗುಡ್ಡೆ: ಶ್ರೀಚಕ್ರ ಪೀಠ ಸರಪೋಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ನಾಗಾಲಯದಲ್ಲಿ ಆ. 21ರ ಸೋಮವಾರ ನಾಗರಪಂಚಮಿ ಆಚರಣೆ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಅರ್ಚಕ ಅನಿಶ್ ಆಚಾರ್ಯರ ನೇತೃತ್ವದಲ್ಲಿ ನೆರವೇರಲಿರುವುದು.

ಆ ಪ್ರಯುಕ್ತ ನಾಗರಾಜ ನಾಗರಾಣಿಯ ಸನ್ನಿಧಾನದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಾಮೂಹಿಕ ವಿಶೇಷ ತನು ತಂಬಿಲ ಸೇವೆ, ಪಂಚಾಮೃತ ಅಭಿಷೇಕ, ಪ್ರಸನ್ನ ಪೂಜೆ, ಮಹಾಪ್ರಸಾದ ವಿತರಣೆ ನೆರವೇರಲಿರುವುದು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.