



ಮೈಸೂರು : ಜಗತ್ಪ್ರಸಿದ್ಧ ಮೈಸೂರು ದಸರಾವನ್ನು ಸಂಭ್ರಮ ಸಡಗರದಿಂದ ಆಚರಿಸಲು ತೀರ್ಮಾನಿಸಲಾಗಿದೆ. ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ,ಕೇಂದ್ರದ ಮಾಜಿ ಸಚಿವ ಎಸ್. ಎಂ. ಕೃಷ್ಣ ದಸರಾ ಉದ್ಘಾಟಿಸುವರು. ಅಕ್ಟೋಬರ್ 7ರಿಂದ ದಸರಾ ಉತ್ಸವ ನಡೆಯಲಿದೆ. ಉದ್ಘಾಟನೆಗೆ ಇದ್ದ ಊಹಾಪೋಹಗಳಿಗೆ ತೆರೆ ಎಳೆದಂತಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.